AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ದೀಪಿಕಾ ದಾಸ್ ಎಷ್ಟೊಂದು ಕ್ಯೂಟ್​; ಇಲ್ಲಿದೆ ಫೋಟೋ

ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 20, 2026 | 9:09 AM

Share
ದೀಪಿಕಾ ದಾಸ್ ಅವರು ಸಖತ್ ಕ್ಯೂಟ್ ಆಗಿ ಪೋಸ್ ನೀಡುತ್ತಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ದೀಪಿಕಾ ದಾಸ್ ಅವರು ಸಖತ್ ಕ್ಯೂಟ್ ಆಗಿ ಪೋಸ್ ನೀಡುತ್ತಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
‘ಜಗತ್ತನ್ನು ಬದಲಿಸಲು ನಿಮ್ಮ ನಗು ಬಳಸಿ. ಜಗತ್ತು ನಿಮ್ಮ ನಗುವನ್ನು ಬದಲಿಸಲು ಅವಕಾಶ ನೀಡಬೇಡಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಜಗತ್ತನ್ನು ಬದಲಿಸಲು ನಿಮ್ಮ ನಗು ಬಳಸಿ. ಜಗತ್ತು ನಿಮ್ಮ ನಗುವನ್ನು ಬದಲಿಸಲು ಅವಕಾಶ ನೀಡಬೇಡಿ’ ಎಂದು ಅವರು ಬರೆದುಕೊಂಡಿದ್ದಾರೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ.

ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ.

5 / 5

Published On - 6:30 am, Fri, 20 January 23

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ