AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಮುಂಬೈನಲ್ಲಿ ನಟಿ ದೀಪಿಕಾ ದಾಸ್ ಮೋಜು-ಮಸ್ತಿ; ಇಲ್ಲಿವೆ ಫೋಟೋಸ್

ಮುಂಬೈನ ಮೆರೈನ್ ಡ್ರೈವ್​ನಲ್ಲಿ ಕಾಫಿ ಕುಡಿಯುತ್ತಾ ನಿಂತಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂಬೈನಲ್ಲಿ ಸಮಯ ಕಳೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 22, 2023 | 8:15 AM

Share
   ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡ ನಂತರದಲ್ಲಿ ನಟಿ ದೀಪಿಕಾ ದಾಸ್ ಅವರು ಸುತ್ತಾಟದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ದುಬೈಗೆ ತೆರಳಿದ್ದರು. ಈಗ ಅವರು ಮುಂಬೈಗೆ ಹಾರಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡ ನಂತರದಲ್ಲಿ ನಟಿ ದೀಪಿಕಾ ದಾಸ್ ಅವರು ಸುತ್ತಾಟದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ದುಬೈಗೆ ತೆರಳಿದ್ದರು. ಈಗ ಅವರು ಮುಂಬೈಗೆ ಹಾರಿದ್ದಾರೆ.

1 / 5
ಮುಂಬೈನ ಮೆರೈನ್ ಡ್ರೈವ್​ನಲ್ಲಿ ಕಾಫಿ ಕುಡಿಯುತ್ತಾ ನಿಂತಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂಬೈನಲ್ಲಿ ಸಮಯ ಕಳೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಮುಂಬೈನ ಮೆರೈನ್ ಡ್ರೈವ್​ನಲ್ಲಿ ಕಾಫಿ ಕುಡಿಯುತ್ತಾ ನಿಂತಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂಬೈನಲ್ಲಿ ಸಮಯ ಕಳೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

2 / 5
ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಬಿಗ್ ಬಾಸ್​’ನಿಂದ ಅವರ ಜನಪ್ರಿಯತೆ ಹೆಚ್ಚಿದೆ. ಈಗ ಸಿನಿಮಾ ಕೆಲಸಗಳಲ್ಲಿ ದೀಪಿಕಾ ಬ್ಯುಸಿ ಇದ್ದಾರೆ.

ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಬಿಗ್ ಬಾಸ್​’ನಿಂದ ಅವರ ಜನಪ್ರಿಯತೆ ಹೆಚ್ಚಿದೆ. ಈಗ ಸಿನಿಮಾ ಕೆಲಸಗಳಲ್ಲಿ ದೀಪಿಕಾ ಬ್ಯುಸಿ ಇದ್ದಾರೆ.

3 / 5
ದೀಪಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರದಲ್ಲಿ  ಅವರು ಪಾಯಲ್ ಹೆಸರಿನ ಹುಡುಗಿಯ ಪಾತ್ರ ಮಾಡುತ್ತಿದ್ದಾರೆ.

ದೀಪಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರದಲ್ಲಿ  ಅವರು ಪಾಯಲ್ ಹೆಸರಿನ ಹುಡುಗಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಟೈಟಲ್ ಶೀಘ್ರವೇ ಅನಾವರಣ ಆಗಲಿದೆ. ಸೋಲೋ ಬೈಕ್ ರೈಡ್ ಹೋಗುವ ಹುಡುಗಿಯ ಕಥೆಯನ್ನು ಇದು ಹೊಂದಿದೆ ಎನ್ನಲಾಗುತ್ತಿದೆ.

ಈ ಚಿತ್ರದ ಟೈಟಲ್ ಶೀಘ್ರವೇ ಅನಾವರಣ ಆಗಲಿದೆ. ಸೋಲೋ ಬೈಕ್ ರೈಡ್ ಹೋಗುವ ಹುಡುಗಿಯ ಕಥೆಯನ್ನು ಇದು ಹೊಂದಿದೆ ಎನ್ನಲಾಗುತ್ತಿದೆ.

5 / 5
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ