Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಮುಂಬೈನಲ್ಲಿ ನಟಿ ದೀಪಿಕಾ ದಾಸ್ ಮೋಜು-ಮಸ್ತಿ; ಇಲ್ಲಿವೆ ಫೋಟೋಸ್

ಮುಂಬೈನ ಮೆರೈನ್ ಡ್ರೈವ್​ನಲ್ಲಿ ಕಾಫಿ ಕುಡಿಯುತ್ತಾ ನಿಂತಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂಬೈನಲ್ಲಿ ಸಮಯ ಕಳೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 22, 2023 | 8:15 AM

   ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡ ನಂತರದಲ್ಲಿ ನಟಿ ದೀಪಿಕಾ ದಾಸ್ ಅವರು ಸುತ್ತಾಟದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ದುಬೈಗೆ ತೆರಳಿದ್ದರು. ಈಗ ಅವರು ಮುಂಬೈಗೆ ಹಾರಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡ ನಂತರದಲ್ಲಿ ನಟಿ ದೀಪಿಕಾ ದಾಸ್ ಅವರು ಸುತ್ತಾಟದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ದುಬೈಗೆ ತೆರಳಿದ್ದರು. ಈಗ ಅವರು ಮುಂಬೈಗೆ ಹಾರಿದ್ದಾರೆ.

1 / 5
ಮುಂಬೈನ ಮೆರೈನ್ ಡ್ರೈವ್​ನಲ್ಲಿ ಕಾಫಿ ಕುಡಿಯುತ್ತಾ ನಿಂತಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂಬೈನಲ್ಲಿ ಸಮಯ ಕಳೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಮುಂಬೈನ ಮೆರೈನ್ ಡ್ರೈವ್​ನಲ್ಲಿ ಕಾಫಿ ಕುಡಿಯುತ್ತಾ ನಿಂತಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂಬೈನಲ್ಲಿ ಸಮಯ ಕಳೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

2 / 5
ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಬಿಗ್ ಬಾಸ್​’ನಿಂದ ಅವರ ಜನಪ್ರಿಯತೆ ಹೆಚ್ಚಿದೆ. ಈಗ ಸಿನಿಮಾ ಕೆಲಸಗಳಲ್ಲಿ ದೀಪಿಕಾ ಬ್ಯುಸಿ ಇದ್ದಾರೆ.

ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಬಿಗ್ ಬಾಸ್​’ನಿಂದ ಅವರ ಜನಪ್ರಿಯತೆ ಹೆಚ್ಚಿದೆ. ಈಗ ಸಿನಿಮಾ ಕೆಲಸಗಳಲ್ಲಿ ದೀಪಿಕಾ ಬ್ಯುಸಿ ಇದ್ದಾರೆ.

3 / 5
ದೀಪಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರದಲ್ಲಿ  ಅವರು ಪಾಯಲ್ ಹೆಸರಿನ ಹುಡುಗಿಯ ಪಾತ್ರ ಮಾಡುತ್ತಿದ್ದಾರೆ.

ದೀಪಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರದಲ್ಲಿ  ಅವರು ಪಾಯಲ್ ಹೆಸರಿನ ಹುಡುಗಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಟೈಟಲ್ ಶೀಘ್ರವೇ ಅನಾವರಣ ಆಗಲಿದೆ. ಸೋಲೋ ಬೈಕ್ ರೈಡ್ ಹೋಗುವ ಹುಡುಗಿಯ ಕಥೆಯನ್ನು ಇದು ಹೊಂದಿದೆ ಎನ್ನಲಾಗುತ್ತಿದೆ.

ಈ ಚಿತ್ರದ ಟೈಟಲ್ ಶೀಘ್ರವೇ ಅನಾವರಣ ಆಗಲಿದೆ. ಸೋಲೋ ಬೈಕ್ ರೈಡ್ ಹೋಗುವ ಹುಡುಗಿಯ ಕಥೆಯನ್ನು ಇದು ಹೊಂದಿದೆ ಎನ್ನಲಾಗುತ್ತಿದೆ.

5 / 5
Follow us
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ