AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಬಾಲ್ಯ ಹೇಗಿತ್ತು? ಇಲ್ಲಿವೆ ಫೋಟೋಗಳು

Deepika Padukone Childhood: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಾಲ್ಯದ ಚಿತ್ರಗಳನ್ನು ಹಂಚಿಕೊಂಡಿದ್ದರು. ಅವರ ಬಾಲ್ಯದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 17, 2022 | 7:55 PM

Share
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

1 / 5
ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

2 / 5
ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

3 / 5
ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

4 / 5
ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

5 / 5
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ