Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಬಾಲ್ಯ ಹೇಗಿತ್ತು? ಇಲ್ಲಿವೆ ಫೋಟೋಗಳು

Deepika Padukone Childhood: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಾಲ್ಯದ ಚಿತ್ರಗಳನ್ನು ಹಂಚಿಕೊಂಡಿದ್ದರು. ಅವರ ಬಾಲ್ಯದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Jan 17, 2022 | 7:55 PM

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

1 / 5
ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

2 / 5
ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

3 / 5
ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

4 / 5
ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

5 / 5
Follow us
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !