AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಬಾಲ್ಯ ಹೇಗಿತ್ತು? ಇಲ್ಲಿವೆ ಫೋಟೋಗಳು

Deepika Padukone Childhood: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಾಲ್ಯದ ಚಿತ್ರಗಳನ್ನು ಹಂಚಿಕೊಂಡಿದ್ದರು. ಅವರ ಬಾಲ್ಯದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 17, 2022 | 7:55 PM

Share
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

1 / 5
ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

2 / 5
ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

3 / 5
ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

4 / 5
ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

5 / 5
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ