AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಬಾಲ್ಯ ಹೇಗಿತ್ತು? ಇಲ್ಲಿವೆ ಫೋಟೋಗಳು

Deepika Padukone Childhood: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಾಲ್ಯದ ಚಿತ್ರಗಳನ್ನು ಹಂಚಿಕೊಂಡಿದ್ದರು. ಅವರ ಬಾಲ್ಯದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 17, 2022 | 7:55 PM

Share
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

1 / 5
ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

2 / 5
ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

3 / 5
ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

4 / 5
ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

5 / 5
Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ