AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಬಾಲ್ಯ ಹೇಗಿತ್ತು? ಇಲ್ಲಿವೆ ಫೋಟೋಗಳು

Deepika Padukone Childhood: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಾಲ್ಯದ ಚಿತ್ರಗಳನ್ನು ಹಂಚಿಕೊಂಡಿದ್ದರು. ಅವರ ಬಾಲ್ಯದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 17, 2022 | 7:55 PM

Share
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

1 / 5
ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

2 / 5
ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

3 / 5
ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

4 / 5
ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

5 / 5
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್