Deepika Padukone: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಬಾಲ್ಯ ಹೇಗಿತ್ತು? ಇಲ್ಲಿವೆ ಫೋಟೋಗಳು

Deepika Padukone Childhood: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಾಲ್ಯದ ಚಿತ್ರಗಳನ್ನು ಹಂಚಿಕೊಂಡಿದ್ದರು. ಅವರ ಬಾಲ್ಯದ ವಿಶೇಷ ಚಿತ್ರಗಳು ಇಲ್ಲಿವೆ.

| Updated By: shivaprasad.hs

Updated on: Jan 17, 2022 | 7:55 PM

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಾಲ್ಯದ ಚಿತ್ರಗಳನ್ನು ಶೇರ್ ಮಾಡಿ, ನೆನಪುಗಳನ್ನು ಹಂಚಿಕೊಂಡಿದ್ದರು. ಈ ಚಿತ್ರವನ್ನು ಹಂಚಿಕೊಂಡಿದ್ದ ಅವರು ರಾಹುಲ್ ದ್ರಾವಿಡ್ ಅವರ ಡೈಲಾಗ್ಸ್ ನೆನಪಿಸಿಕೊಂಡು ‘ಇಂದಿರಾನಗರ್ ಕಾ ಗೂಂಡಿ ಹೂ’ ಎಂದು ಕ್ಯಾಪ್ಶನ್ ನೀಡಿದ್ದರು.

1 / 5
ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ತಮ್ಮ ಸೋದರಿ ಅನಿಷಾ ಪಡುಕೋಣೆಯವರೊಂದಿಗೆ. ಅನಿಷಾ ಸದ್ಯ ಗಾಲ್ಫ್ ಆಟಗಾರ್ತಿಯಾಗಿದ್ದಾರೆ.

2 / 5
ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ಬಾಲ್ಯದಲ್ಲಿ ದೀಪಿಕಾ ಸಿನಿಮಾದೆಡೆಗೆ ಅಂತಹ ಆಕರ್ಷಣೆ ಹೊಂದಿರಲಿಲ್ಲ. ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

3 / 5
ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

ದೀಪಿಕಾ ಜನಿಸಿದ್ದು ಡೆನ್ಮಾರ್ಕ್​ನ ಕೋಪನ್​ಹೇಗನ್​ನಲ್ಲಿ. ನಂತರ ಅವರು ಭಾರತಕ್ಕೆ ಆಗಮಿಸಿದರು.

4 / 5
ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

ದೀಪಿಕಾ ತಮ್ಮ 13ನೇ ವಯಸ್ಸಿನಲ್ಲಿ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರ ಇದು.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ