AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿನ ಬಗ್ಗೆ ನಗುಮುಖದಿಂದ ವಿವರಿಸಿದ ದೀಪಿಕಾ ಪಡುಕೋಣೆ

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 2:15 PM

Share
ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

1 / 5
ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

2 / 5
ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

3 / 5
ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

4 / 5
ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್