AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿನ ಬಗ್ಗೆ ನಗುಮುಖದಿಂದ ವಿವರಿಸಿದ ದೀಪಿಕಾ ಪಡುಕೋಣೆ

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 2:15 PM

Share
ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

1 / 5
ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

2 / 5
ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

3 / 5
ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

4 / 5
ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

5 / 5
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ