Deepika Padukone: ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿನ ಬಗ್ಗೆ ನಗುಮುಖದಿಂದ ವಿವರಿಸಿದ ದೀಪಿಕಾ ಪಡುಕೋಣೆ

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

|

Updated on: Mar 13, 2023 | 2:15 PM

ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

1 / 5
ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

2 / 5
ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

3 / 5
ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

4 / 5
ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

5 / 5
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್