AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿನ ಬಗ್ಗೆ ನಗುಮುಖದಿಂದ ವಿವರಿಸಿದ ದೀಪಿಕಾ ಪಡುಕೋಣೆ

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 2:15 PM

Share
ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಅವರು 95ನೇ ಸಾಲಿನ ಆಸ್ಕರ್ ವೇದಿಕೆ ಮೇಲೆ ಮಿಂಚಿದ್ದಾರೆ. ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಹಾಡಿನ ಬಗ್ಗೆ ವಿವರಣೆ ನೀಡಿದ್ದಾರೆ.

1 / 5
ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದಾರೆ. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

2 / 5
ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಅವರು ಮಿಂಚಿದ್ದಾರೆ. ಅವರು ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

3 / 5
ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

ಆಸ್ಕರ್ ವೇದಿಕೆ ಏರುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೀಪಿಕಾ ಅವರು ಇಂತಹ ಅವಕಾಶ ಗಿಟ್ಟಿಸಿಕೊಂಡು ಮಿಂಚಿದ್ದಾರೆ.

4 / 5
ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!