AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

Deepika Padukone | Pathaan Movie Song: ‘ಬೇಷರಂ ರಂಗ್​..’ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

TV9 Web
| Edited By: |

Updated on:Dec 12, 2022 | 3:02 PM

Share
ನಟಿ ದೀಪಿಕಾ ಪಡುಕೋಣೆ ಅವರು ‘ಪಠಾಣ್​’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

Deepika Padukone looks hot in Besharam Rang song from Pathaan movie

1 / 5
‘ಪಠಾಣ್​’ ಚಿತ್ರದಲ್ಲಿ ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅವರು ಜೋಡಿ ಆಗಿದ್ದಾರೆ. ಅವರಿಬ್ಬರು ಒಟ್ಟಿಗೆ ನಟಿಸುತ್ತಿರುವ 4ನೇ ಸಿನಿಮಾ ಇದು. ಆ ಕಾರಣದಿಂದಲೂ ಹೈಪ್​ ಸೃಷ್ಟಿ ಆಗಿದೆ.

Deepika Padukone looks hot in Besharam Rang song from Pathaan movie

2 / 5
‘ಪಠಾಣ್​’ ಸಿನಿಮಾದ ಮೊದಲ ಹಾಡು ‘ಬೇಷರಂ ರಂಗ್​..’ ಬಿಡುಗಡೆ ಆಗಿದೆ. ಈ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

‘ಪಠಾಣ್​’ ಸಿನಿಮಾದ ಮೊದಲ ಹಾಡು ‘ಬೇಷರಂ ರಂಗ್​..’ ಬಿಡುಗಡೆ ಆಗಿದೆ. ಈ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

3 / 5
ಶಾರುಖ್​ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್​ ಪ್ಯಾಕ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಝಲಕ್​ ಕೂಡ ಈ ಹಾಡಿನಲ್ಲಿ ಹೈಲೈಟ್​ ಆಗಿದೆ.

ಶಾರುಖ್​ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್​ ಪ್ಯಾಕ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಝಲಕ್​ ಕೂಡ ಈ ಹಾಡಿನಲ್ಲಿ ಹೈಲೈಟ್​ ಆಗಿದೆ.

4 / 5
2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

5 / 5

Published On - 3:02 pm, Mon, 12 December 22

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್