AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

Deepika Padukone | Pathaan Movie Song: ‘ಬೇಷರಂ ರಂಗ್​..’ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:Dec 12, 2022 | 3:02 PM

Share
ನಟಿ ದೀಪಿಕಾ ಪಡುಕೋಣೆ ಅವರು ‘ಪಠಾಣ್​’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

Deepika Padukone looks hot in Besharam Rang song from Pathaan movie

1 / 5
‘ಪಠಾಣ್​’ ಚಿತ್ರದಲ್ಲಿ ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅವರು ಜೋಡಿ ಆಗಿದ್ದಾರೆ. ಅವರಿಬ್ಬರು ಒಟ್ಟಿಗೆ ನಟಿಸುತ್ತಿರುವ 4ನೇ ಸಿನಿಮಾ ಇದು. ಆ ಕಾರಣದಿಂದಲೂ ಹೈಪ್​ ಸೃಷ್ಟಿ ಆಗಿದೆ.

Deepika Padukone looks hot in Besharam Rang song from Pathaan movie

2 / 5
‘ಪಠಾಣ್​’ ಸಿನಿಮಾದ ಮೊದಲ ಹಾಡು ‘ಬೇಷರಂ ರಂಗ್​..’ ಬಿಡುಗಡೆ ಆಗಿದೆ. ಈ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

‘ಪಠಾಣ್​’ ಸಿನಿಮಾದ ಮೊದಲ ಹಾಡು ‘ಬೇಷರಂ ರಂಗ್​..’ ಬಿಡುಗಡೆ ಆಗಿದೆ. ಈ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

3 / 5
ಶಾರುಖ್​ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್​ ಪ್ಯಾಕ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಝಲಕ್​ ಕೂಡ ಈ ಹಾಡಿನಲ್ಲಿ ಹೈಲೈಟ್​ ಆಗಿದೆ.

ಶಾರುಖ್​ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್​ ಪ್ಯಾಕ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಝಲಕ್​ ಕೂಡ ಈ ಹಾಡಿನಲ್ಲಿ ಹೈಲೈಟ್​ ಆಗಿದೆ.

4 / 5
2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

5 / 5

Published On - 3:02 pm, Mon, 12 December 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!