AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬುಗೆ ಜತೆಯಾದ ದೀಪಿಕಾ ಪಡುಕೋಣೆ? ರಾಜಮೌಳಿ ನಿರ್ದೇಶನದಲ್ಲಿ ಕನ್ನಡದ ಬ್ಯೂಟಿ

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

TV9 Web
| Edited By: |

Updated on:Oct 18, 2022 | 7:02 PM

Share
ಮಹೇಶ್ ಬಾಬು ಹಾಗೂ ಎಸ್​.ಎಸ್​. ರಾಜಮೌಳಿ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

ಮಹೇಶ್ ಬಾಬು ಹಾಗೂ ಎಸ್​.ಎಸ್​. ರಾಜಮೌಳಿ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

1 / 5
ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

2 / 5
ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈಗಾಗಲೇ ರಾಜಮೌಳಿ ಅವರು ದೀಪಿಕಾ ಅವರನ್ನು ಅಪ್ರೋಚ್ ಮಾಡಿದ್ದಾರಂತೆ.

ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈಗಾಗಲೇ ರಾಜಮೌಳಿ ಅವರು ದೀಪಿಕಾ ಅವರನ್ನು ಅಪ್ರೋಚ್ ಮಾಡಿದ್ದಾರಂತೆ.

3 / 5
ದೀಪಿಕಾ ಬಣ್ಣದ ಬದುಕು ಆರಂಭಿಸಿದ್ದು ಕನ್ನಡದಿಂದ. ನಂತರ ಅವರು ಬಾಲಿವುಡ್​ನಲ್ಲಿ ಮಿಂಚಿದರು. ದಕ್ಷಿಣದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ದೀಪಿಕಾ ಬಣ್ಣದ ಬದುಕು ಆರಂಭಿಸಿದ್ದು ಕನ್ನಡದಿಂದ. ನಂತರ ಅವರು ಬಾಲಿವುಡ್​ನಲ್ಲಿ ಮಿಂಚಿದರು. ದಕ್ಷಿಣದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

4 / 5
ಟಾಲಿವುಡ್​ನ ಅನೇಕ ಸಿನಿಮಾಗಳಿಗೆ ಹಿಂದಿ ನಾಯಕಿಯರು ಎಂಟ್ರಿ ಕೊಡುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ ಆಗಿದ್ದರು. ಈಗ ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾರನ್ನು ಕರೆ ತಂದಿದ್ದಾರೆ.

ಟಾಲಿವುಡ್​ನ ಅನೇಕ ಸಿನಿಮಾಗಳಿಗೆ ಹಿಂದಿ ನಾಯಕಿಯರು ಎಂಟ್ರಿ ಕೊಡುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ ಆಗಿದ್ದರು. ಈಗ ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾರನ್ನು ಕರೆ ತಂದಿದ್ದಾರೆ.

5 / 5

Published On - 5:01 pm, Tue, 18 October 22

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್