AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬುಗೆ ಜತೆಯಾದ ದೀಪಿಕಾ ಪಡುಕೋಣೆ? ರಾಜಮೌಳಿ ನಿರ್ದೇಶನದಲ್ಲಿ ಕನ್ನಡದ ಬ್ಯೂಟಿ

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

TV9 Web
| Edited By: |

Updated on:Oct 18, 2022 | 7:02 PM

Share
ಮಹೇಶ್ ಬಾಬು ಹಾಗೂ ಎಸ್​.ಎಸ್​. ರಾಜಮೌಳಿ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

ಮಹೇಶ್ ಬಾಬು ಹಾಗೂ ಎಸ್​.ಎಸ್​. ರಾಜಮೌಳಿ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

1 / 5
ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

2 / 5
ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈಗಾಗಲೇ ರಾಜಮೌಳಿ ಅವರು ದೀಪಿಕಾ ಅವರನ್ನು ಅಪ್ರೋಚ್ ಮಾಡಿದ್ದಾರಂತೆ.

ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈಗಾಗಲೇ ರಾಜಮೌಳಿ ಅವರು ದೀಪಿಕಾ ಅವರನ್ನು ಅಪ್ರೋಚ್ ಮಾಡಿದ್ದಾರಂತೆ.

3 / 5
ದೀಪಿಕಾ ಬಣ್ಣದ ಬದುಕು ಆರಂಭಿಸಿದ್ದು ಕನ್ನಡದಿಂದ. ನಂತರ ಅವರು ಬಾಲಿವುಡ್​ನಲ್ಲಿ ಮಿಂಚಿದರು. ದಕ್ಷಿಣದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ದೀಪಿಕಾ ಬಣ್ಣದ ಬದುಕು ಆರಂಭಿಸಿದ್ದು ಕನ್ನಡದಿಂದ. ನಂತರ ಅವರು ಬಾಲಿವುಡ್​ನಲ್ಲಿ ಮಿಂಚಿದರು. ದಕ್ಷಿಣದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

4 / 5
ಟಾಲಿವುಡ್​ನ ಅನೇಕ ಸಿನಿಮಾಗಳಿಗೆ ಹಿಂದಿ ನಾಯಕಿಯರು ಎಂಟ್ರಿ ಕೊಡುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ ಆಗಿದ್ದರು. ಈಗ ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾರನ್ನು ಕರೆ ತಂದಿದ್ದಾರೆ.

ಟಾಲಿವುಡ್​ನ ಅನೇಕ ಸಿನಿಮಾಗಳಿಗೆ ಹಿಂದಿ ನಾಯಕಿಯರು ಎಂಟ್ರಿ ಕೊಡುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ ಆಗಿದ್ದರು. ಈಗ ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾರನ್ನು ಕರೆ ತಂದಿದ್ದಾರೆ.

5 / 5

Published On - 5:01 pm, Tue, 18 October 22

Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ