AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬುಗೆ ಜತೆಯಾದ ದೀಪಿಕಾ ಪಡುಕೋಣೆ? ರಾಜಮೌಳಿ ನಿರ್ದೇಶನದಲ್ಲಿ ಕನ್ನಡದ ಬ್ಯೂಟಿ

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

TV9 Web
| Edited By: |

Updated on:Oct 18, 2022 | 7:02 PM

Share
ಮಹೇಶ್ ಬಾಬು ಹಾಗೂ ಎಸ್​.ಎಸ್​. ರಾಜಮೌಳಿ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

ಮಹೇಶ್ ಬಾಬು ಹಾಗೂ ಎಸ್​.ಎಸ್​. ರಾಜಮೌಳಿ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

1 / 5
ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

2 / 5
ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈಗಾಗಲೇ ರಾಜಮೌಳಿ ಅವರು ದೀಪಿಕಾ ಅವರನ್ನು ಅಪ್ರೋಚ್ ಮಾಡಿದ್ದಾರಂತೆ.

ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈಗಾಗಲೇ ರಾಜಮೌಳಿ ಅವರು ದೀಪಿಕಾ ಅವರನ್ನು ಅಪ್ರೋಚ್ ಮಾಡಿದ್ದಾರಂತೆ.

3 / 5
ದೀಪಿಕಾ ಬಣ್ಣದ ಬದುಕು ಆರಂಭಿಸಿದ್ದು ಕನ್ನಡದಿಂದ. ನಂತರ ಅವರು ಬಾಲಿವುಡ್​ನಲ್ಲಿ ಮಿಂಚಿದರು. ದಕ್ಷಿಣದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ದೀಪಿಕಾ ಬಣ್ಣದ ಬದುಕು ಆರಂಭಿಸಿದ್ದು ಕನ್ನಡದಿಂದ. ನಂತರ ಅವರು ಬಾಲಿವುಡ್​ನಲ್ಲಿ ಮಿಂಚಿದರು. ದಕ್ಷಿಣದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

4 / 5
ಟಾಲಿವುಡ್​ನ ಅನೇಕ ಸಿನಿಮಾಗಳಿಗೆ ಹಿಂದಿ ನಾಯಕಿಯರು ಎಂಟ್ರಿ ಕೊಡುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ ಆಗಿದ್ದರು. ಈಗ ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾರನ್ನು ಕರೆ ತಂದಿದ್ದಾರೆ.

ಟಾಲಿವುಡ್​ನ ಅನೇಕ ಸಿನಿಮಾಗಳಿಗೆ ಹಿಂದಿ ನಾಯಕಿಯರು ಎಂಟ್ರಿ ಕೊಡುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ ಆಗಿದ್ದರು. ಈಗ ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾರನ್ನು ಕರೆ ತಂದಿದ್ದಾರೆ.

5 / 5

Published On - 5:01 pm, Tue, 18 October 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ