AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ಗೆಹರಾಯಿಯಾ’ ಚಿತ್ರದ ಪ್ರಚಾರದಲ್ಲಿ ಮಿಂಚಿದ ದೀಪಿಕಾ; ಫೋಟೋಗಳು ಇಲ್ಲಿವೆ

Gehraiyaan: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್​ನಲ್ಲಿ ತೆರೆಕಾಣುತ್ತಿದೆ. ಚಿತ್ರದ ಪ್ರಚಾರದಲ್ಲಿ ದೀಪಿಕಾ ಭಾಗಿಯಾಗಿದ್ದು, ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on:Jan 26, 2022 | 6:39 PM

Share
ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

1 / 7
ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

2 / 7
ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

3 / 7
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

5 / 7
ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

6 / 7
ದೀಪಿಕಾ ಪಡುಕೋಣೆ (Credits: Deepika Padukone/ Instagram)

ದೀಪಿಕಾ ಪಡುಕೋಣೆ (Credits: Deepika Padukone/ Instagram)

7 / 7

Published On - 6:36 pm, Wed, 26 January 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ