AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ಗೆಹರಾಯಿಯಾ’ ಚಿತ್ರದ ಪ್ರಚಾರದಲ್ಲಿ ಮಿಂಚಿದ ದೀಪಿಕಾ; ಫೋಟೋಗಳು ಇಲ್ಲಿವೆ

Gehraiyaan: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್​ನಲ್ಲಿ ತೆರೆಕಾಣುತ್ತಿದೆ. ಚಿತ್ರದ ಪ್ರಚಾರದಲ್ಲಿ ದೀಪಿಕಾ ಭಾಗಿಯಾಗಿದ್ದು, ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on:Jan 26, 2022 | 6:39 PM

Share
ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

1 / 7
ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

2 / 7
ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

3 / 7
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

5 / 7
ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

6 / 7
ದೀಪಿಕಾ ಪಡುಕೋಣೆ (Credits: Deepika Padukone/ Instagram)

ದೀಪಿಕಾ ಪಡುಕೋಣೆ (Credits: Deepika Padukone/ Instagram)

7 / 7

Published On - 6:36 pm, Wed, 26 January 22

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ