AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ಗೆಹರಾಯಿಯಾ’ ಚಿತ್ರದ ಪ್ರಚಾರದಲ್ಲಿ ಮಿಂಚಿದ ದೀಪಿಕಾ; ಫೋಟೋಗಳು ಇಲ್ಲಿವೆ

Gehraiyaan: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್​ನಲ್ಲಿ ತೆರೆಕಾಣುತ್ತಿದೆ. ಚಿತ್ರದ ಪ್ರಚಾರದಲ್ಲಿ ದೀಪಿಕಾ ಭಾಗಿಯಾಗಿದ್ದು, ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on:Jan 26, 2022 | 6:39 PM

Share
ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

1 / 7
ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

2 / 7
ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

3 / 7
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

5 / 7
ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

6 / 7
ದೀಪಿಕಾ ಪಡುಕೋಣೆ (Credits: Deepika Padukone/ Instagram)

ದೀಪಿಕಾ ಪಡುಕೋಣೆ (Credits: Deepika Padukone/ Instagram)

7 / 7

Published On - 6:36 pm, Wed, 26 January 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ