AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ಗೆಹರಾಯಿಯಾ’ ಚಿತ್ರದ ಪ್ರಚಾರದಲ್ಲಿ ಮಿಂಚಿದ ದೀಪಿಕಾ; ಫೋಟೋಗಳು ಇಲ್ಲಿವೆ

Gehraiyaan: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್​ನಲ್ಲಿ ತೆರೆಕಾಣುತ್ತಿದೆ. ಚಿತ್ರದ ಪ್ರಚಾರದಲ್ಲಿ ದೀಪಿಕಾ ಭಾಗಿಯಾಗಿದ್ದು, ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on:Jan 26, 2022 | 6:39 PM

Share
ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿಯಾಗಿದ್ದಾರೆ.

1 / 7
ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

2 / 7
ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

3 / 7
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

5 / 7
ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

6 / 7
ದೀಪಿಕಾ ಪಡುಕೋಣೆ (Credits: Deepika Padukone/ Instagram)

ದೀಪಿಕಾ ಪಡುಕೋಣೆ (Credits: Deepika Padukone/ Instagram)

7 / 7

Published On - 6:36 pm, Wed, 26 January 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ