AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
Follow us
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ