Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
Follow us
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ