AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

Share
ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ