AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

Share
ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್