AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

Share
ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ