AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

Share
ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ