AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

Share
ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ