AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

Share
ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​