Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ‘ಜವಾನ್​’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು

Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್​ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 15, 2023 | 11:14 PM

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್​ಗೆ ಸಿಹಿ ಮುತ್ತು ನೀಡಿದ್ದಾರೆ.

1 / 7
'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್​ ಇವೆಂಟ್​ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

2 / 7
'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

3 / 7
ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

4 / 7
ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ಶಾರುಖ್ ಖಾನ್​ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

5 / 7
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

6 / 7
ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.

7 / 7
Follow us
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ