AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ELLE ಗ್ಲೋಬಲ್​ ಐಕಾನ್ ಅವಾರ್ಡ್​’​ನ್ನು ಗೆದ್ದ ನಟಿ ದೀಪಿಕಾ ಪಡುಕೋಣೆ

ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿದ್ದು, 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

TV9 Web
| Edited By: |

Updated on: Dec 01, 2022 | 9:51 PM

Share
ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

1 / 5
'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

2 / 5
ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

3 / 5
ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

4 / 5
ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

5 / 5
Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು