AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ELLE ಗ್ಲೋಬಲ್​ ಐಕಾನ್ ಅವಾರ್ಡ್​’​ನ್ನು ಗೆದ್ದ ನಟಿ ದೀಪಿಕಾ ಪಡುಕೋಣೆ

ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿದ್ದು, 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

TV9 Web
| Edited By: |

Updated on: Dec 01, 2022 | 9:51 PM

Share
ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

1 / 5
'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

2 / 5
ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

3 / 5
ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

4 / 5
ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ