AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ELLE ಗ್ಲೋಬಲ್​ ಐಕಾನ್ ಅವಾರ್ಡ್​’​ನ್ನು ಗೆದ್ದ ನಟಿ ದೀಪಿಕಾ ಪಡುಕೋಣೆ

ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿದ್ದು, 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

TV9 Web
| Edited By: |

Updated on: Dec 01, 2022 | 9:51 PM

Share
ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

1 / 5
'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

2 / 5
ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

3 / 5
ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

4 / 5
ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

5 / 5
Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ