AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ELLE ಗ್ಲೋಬಲ್​ ಐಕಾನ್ ಅವಾರ್ಡ್​’​ನ್ನು ಗೆದ್ದ ನಟಿ ದೀಪಿಕಾ ಪಡುಕೋಣೆ

ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿದ್ದು, 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

TV9 Web
| Edited By: |

Updated on: Dec 01, 2022 | 9:51 PM

Share
ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಅವರು ನ. 24ರಂದು ನಡೆದ 'ELLE ಬ್ಯೂಟಿ ಅವಾರ್ಡ್ಸ್​​ 2022'ನಲ್ಲಿ ಭಾಗವಹಿಸಿದ್ದರು. 'ELLE ಗ್ಲೋಬಲ್​ ಐಕಾನ್ ಅವಾರ್ಡ್​'ನ್ನು ಪಡೆದುಕೊಂಡಿದ್ದಾರೆ.

1 / 5
'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

'ELLE ಬ್ಯೂಟಿ ಅವಾರ್ಡ್ಸ್​'ಗೆ ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಗೌನ್​ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

2 / 5
ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ನಟಿ ದೀಪಿಕಾ ತಾವು ಅವಾರ್ಡ್​​ ಗೆದ್ದುಕೊಂಡಿರುವುದನ್ನು ತಮ್ಮ ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

3 / 5
ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

ದೀಪಿಕಾ ಪಡುಕೋಣೆ ಅವರನ್ನು ಬಿಳಿ ಬಣ್ಣದ ಗೌನ್​ನಲ್ಲಿ ನೋಡಿದ ಅವರ ಫ್ಯಾನ್ಸ್​​ 'ಮಾಡರ್ನ್​ ಬಾರ್ಬಿ' ಎಂದು ಕರೆದಿದ್ದಾರೆ.

4 / 5
ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

ನಟ ಶಾರುಖ್​ ಖಾನ್​ ನಟನೆಯ 'ಪಠಾಣ್'​ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಈ ಚಿತ್ರ ಜನವರಿ 25ಕ್ಕೆ ತೆರೆಗೆ ಬರಲಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ