AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಹನಿ ನೀರಿಗೂ ಹಾಹಾಕಾರ; ಆಹಾರಕ್ಕಾಗಿ ಒಣ ಜಮೀನಿಗೆ ನುಗ್ಗಿದ ಜಿಂಕೆಗಳ ನರಳಾಟ

ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

ಆಯೇಷಾ ಬಾನು
|

Updated on:Jun 24, 2023 | 11:23 AM

Share
ಹಾವೇರಿ ಜಿಲ್ಲೆಯಲ್ಲಿ ವರುಣನ ದರ್ಶನವೇ ಆಗುತ್ತಿಲ್ಲ. ಒಂದು‌ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಭೂ ತಾಯಿ ಒಡಲು ತಂಪು ಮಾಡಬೇಕಿದ್ದ ಮಳೆರಾಯನೇಕೋ ಈ ಬಾರಿ ಮುನಿಸಿಕೊಂಡಿದ್ದಾನೆ.

ಹಾವೇರಿ ಜಿಲ್ಲೆಯಲ್ಲಿ ವರುಣನ ದರ್ಶನವೇ ಆಗುತ್ತಿಲ್ಲ. ಒಂದು‌ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಭೂ ತಾಯಿ ಒಡಲು ತಂಪು ಮಾಡಬೇಕಿದ್ದ ಮಳೆರಾಯನೇಕೋ ಈ ಬಾರಿ ಮುನಿಸಿಕೊಂಡಿದ್ದಾನೆ.

1 / 6
ಹನಿ ನೀರಿಲ್ಲದೇ ಭೂತಾಯಿ ಒಣಗಿದ್ದಾಳೆ. ಬರಗಾಲದ ಛಾಯೆ ಆವರಿಸಿದೆ. ಬಿಸಿಲ ಬೇಗೆಗೆ ನೀರಲ್ಲದೇ ಅದೆಷ್ಟೋ ಪ್ರಾಣಿ ಪಕ್ಷಿಗಳು, ಜಾನುವಾರುಗಳು ಕಂಗೆಟ್ಟು ಹೋಗಿವೆ. ಕೆರೆ, ಬಾವಿ, ನದಿ ಯಾವುದರಲ್ಲೂ ತೊಟ್ಟು ನೀರಿಲ್ಲ.

ಹನಿ ನೀರಿಲ್ಲದೇ ಭೂತಾಯಿ ಒಣಗಿದ್ದಾಳೆ. ಬರಗಾಲದ ಛಾಯೆ ಆವರಿಸಿದೆ. ಬಿಸಿಲ ಬೇಗೆಗೆ ನೀರಲ್ಲದೇ ಅದೆಷ್ಟೋ ಪ್ರಾಣಿ ಪಕ್ಷಿಗಳು, ಜಾನುವಾರುಗಳು ಕಂಗೆಟ್ಟು ಹೋಗಿವೆ. ಕೆರೆ, ಬಾವಿ, ನದಿ ಯಾವುದರಲ್ಲೂ ತೊಟ್ಟು ನೀರಿಲ್ಲ.

2 / 6
ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

3 / 6
ಒಣ ಜಮೀನಿನಲ್ಲಿ ಜಿಂಕೆಗಳ ಗುಂಪೊಂದು ಹಸಿರು ಹುಲ್ಲು ಕಾಣದೆ ಕಂಗಾಲಾಗಿವೆ. ಪ್ರತಿ ವರ್ಷ ಮುಂಗಾರು ಆರಂಭ ಆಗಿ ಇಷ್ಟೊತ್ತಿಗೆ ಒಳ್ಳೆಯ ಹುಲ್ಲು ಬೆಳೆಯುತ್ತಿತ್ತು. ಆದ್ರೆ ಈ ವರ್ಷ ಮುಂಗಾರು ವ್ಯತ್ಯಯವಾಗಿರುವುದರಿಂದ ಆಹಾರದ ನಿರೀಕ್ಷೆಯಲ್ಲಿ ಬಂದ ಜಿಂಕೆಗಳು ಕಂಗಾಲಾಗಿವೆ.

ಒಣ ಜಮೀನಿನಲ್ಲಿ ಜಿಂಕೆಗಳ ಗುಂಪೊಂದು ಹಸಿರು ಹುಲ್ಲು ಕಾಣದೆ ಕಂಗಾಲಾಗಿವೆ. ಪ್ರತಿ ವರ್ಷ ಮುಂಗಾರು ಆರಂಭ ಆಗಿ ಇಷ್ಟೊತ್ತಿಗೆ ಒಳ್ಳೆಯ ಹುಲ್ಲು ಬೆಳೆಯುತ್ತಿತ್ತು. ಆದ್ರೆ ಈ ವರ್ಷ ಮುಂಗಾರು ವ್ಯತ್ಯಯವಾಗಿರುವುದರಿಂದ ಆಹಾರದ ನಿರೀಕ್ಷೆಯಲ್ಲಿ ಬಂದ ಜಿಂಕೆಗಳು ಕಂಗಾಲಾಗಿವೆ.

4 / 6
ಹಾವೇರಿ ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜಿಂಕೆಗಳಿವೆ. ಮಳೆ ಚನ್ನಾಗಿಯಾದ್ರೆ ಜಿಂಕೆಗಳು ಈ ರೀತಿ ರಸ್ತೆ, ಜಮೀನುಗಳಲ್ಲಿ ಕಂಡುಬರುವುದಿಲ್ಲ. ಆದ್ರೆ ಈ ಬಾರಿ ಮಳೆಯಿಲ್ಲದ ಅವುಗಳು ಕೂಡ ಪರಿತಪಿಸುತ್ತಿವೆ.

ಹಾವೇರಿ ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜಿಂಕೆಗಳಿವೆ. ಮಳೆ ಚನ್ನಾಗಿಯಾದ್ರೆ ಜಿಂಕೆಗಳು ಈ ರೀತಿ ರಸ್ತೆ, ಜಮೀನುಗಳಲ್ಲಿ ಕಂಡುಬರುವುದಿಲ್ಲ. ಆದ್ರೆ ಈ ಬಾರಿ ಮಳೆಯಿಲ್ಲದ ಅವುಗಳು ಕೂಡ ಪರಿತಪಿಸುತ್ತಿವೆ.

5 / 6
ಮೂಕ ಪ್ರಾಣಿಗಳು ನೀರಿಗಾಗಿ, ಆಹಾರಕ್ಕಾಗಿ ಈ ರೀತಿ ಅಲೆದಾಡುವ ದೃಶ್ಯ ಮನಕಲಕುವಂತಿದೆ. ಹೀಗಾಗಿ ವರುಣನ ಆಗಮನಕ್ಕೆ ಅನೇಕ ಕಡೆ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.

ಮೂಕ ಪ್ರಾಣಿಗಳು ನೀರಿಗಾಗಿ, ಆಹಾರಕ್ಕಾಗಿ ಈ ರೀತಿ ಅಲೆದಾಡುವ ದೃಶ್ಯ ಮನಕಲಕುವಂತಿದೆ. ಹೀಗಾಗಿ ವರುಣನ ಆಗಮನಕ್ಕೆ ಅನೇಕ ಕಡೆ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.

6 / 6

Published On - 11:04 am, Sat, 24 June 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ