Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಹನಿ ನೀರಿಗೂ ಹಾಹಾಕಾರ; ಆಹಾರಕ್ಕಾಗಿ ಒಣ ಜಮೀನಿಗೆ ನುಗ್ಗಿದ ಜಿಂಕೆಗಳ ನರಳಾಟ

ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

ಆಯೇಷಾ ಬಾನು
|

Updated on:Jun 24, 2023 | 11:23 AM

ಹಾವೇರಿ ಜಿಲ್ಲೆಯಲ್ಲಿ ವರುಣನ ದರ್ಶನವೇ ಆಗುತ್ತಿಲ್ಲ. ಒಂದು‌ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಭೂ ತಾಯಿ ಒಡಲು ತಂಪು ಮಾಡಬೇಕಿದ್ದ ಮಳೆರಾಯನೇಕೋ ಈ ಬಾರಿ ಮುನಿಸಿಕೊಂಡಿದ್ದಾನೆ.

ಹಾವೇರಿ ಜಿಲ್ಲೆಯಲ್ಲಿ ವರುಣನ ದರ್ಶನವೇ ಆಗುತ್ತಿಲ್ಲ. ಒಂದು‌ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಭೂ ತಾಯಿ ಒಡಲು ತಂಪು ಮಾಡಬೇಕಿದ್ದ ಮಳೆರಾಯನೇಕೋ ಈ ಬಾರಿ ಮುನಿಸಿಕೊಂಡಿದ್ದಾನೆ.

1 / 6
ಹನಿ ನೀರಿಲ್ಲದೇ ಭೂತಾಯಿ ಒಣಗಿದ್ದಾಳೆ. ಬರಗಾಲದ ಛಾಯೆ ಆವರಿಸಿದೆ. ಬಿಸಿಲ ಬೇಗೆಗೆ ನೀರಲ್ಲದೇ ಅದೆಷ್ಟೋ ಪ್ರಾಣಿ ಪಕ್ಷಿಗಳು, ಜಾನುವಾರುಗಳು ಕಂಗೆಟ್ಟು ಹೋಗಿವೆ. ಕೆರೆ, ಬಾವಿ, ನದಿ ಯಾವುದರಲ್ಲೂ ತೊಟ್ಟು ನೀರಿಲ್ಲ.

ಹನಿ ನೀರಿಲ್ಲದೇ ಭೂತಾಯಿ ಒಣಗಿದ್ದಾಳೆ. ಬರಗಾಲದ ಛಾಯೆ ಆವರಿಸಿದೆ. ಬಿಸಿಲ ಬೇಗೆಗೆ ನೀರಲ್ಲದೇ ಅದೆಷ್ಟೋ ಪ್ರಾಣಿ ಪಕ್ಷಿಗಳು, ಜಾನುವಾರುಗಳು ಕಂಗೆಟ್ಟು ಹೋಗಿವೆ. ಕೆರೆ, ಬಾವಿ, ನದಿ ಯಾವುದರಲ್ಲೂ ತೊಟ್ಟು ನೀರಿಲ್ಲ.

2 / 6
ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

3 / 6
ಒಣ ಜಮೀನಿನಲ್ಲಿ ಜಿಂಕೆಗಳ ಗುಂಪೊಂದು ಹಸಿರು ಹುಲ್ಲು ಕಾಣದೆ ಕಂಗಾಲಾಗಿವೆ. ಪ್ರತಿ ವರ್ಷ ಮುಂಗಾರು ಆರಂಭ ಆಗಿ ಇಷ್ಟೊತ್ತಿಗೆ ಒಳ್ಳೆಯ ಹುಲ್ಲು ಬೆಳೆಯುತ್ತಿತ್ತು. ಆದ್ರೆ ಈ ವರ್ಷ ಮುಂಗಾರು ವ್ಯತ್ಯಯವಾಗಿರುವುದರಿಂದ ಆಹಾರದ ನಿರೀಕ್ಷೆಯಲ್ಲಿ ಬಂದ ಜಿಂಕೆಗಳು ಕಂಗಾಲಾಗಿವೆ.

ಒಣ ಜಮೀನಿನಲ್ಲಿ ಜಿಂಕೆಗಳ ಗುಂಪೊಂದು ಹಸಿರು ಹುಲ್ಲು ಕಾಣದೆ ಕಂಗಾಲಾಗಿವೆ. ಪ್ರತಿ ವರ್ಷ ಮುಂಗಾರು ಆರಂಭ ಆಗಿ ಇಷ್ಟೊತ್ತಿಗೆ ಒಳ್ಳೆಯ ಹುಲ್ಲು ಬೆಳೆಯುತ್ತಿತ್ತು. ಆದ್ರೆ ಈ ವರ್ಷ ಮುಂಗಾರು ವ್ಯತ್ಯಯವಾಗಿರುವುದರಿಂದ ಆಹಾರದ ನಿರೀಕ್ಷೆಯಲ್ಲಿ ಬಂದ ಜಿಂಕೆಗಳು ಕಂಗಾಲಾಗಿವೆ.

4 / 6
ಹಾವೇರಿ ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜಿಂಕೆಗಳಿವೆ. ಮಳೆ ಚನ್ನಾಗಿಯಾದ್ರೆ ಜಿಂಕೆಗಳು ಈ ರೀತಿ ರಸ್ತೆ, ಜಮೀನುಗಳಲ್ಲಿ ಕಂಡುಬರುವುದಿಲ್ಲ. ಆದ್ರೆ ಈ ಬಾರಿ ಮಳೆಯಿಲ್ಲದ ಅವುಗಳು ಕೂಡ ಪರಿತಪಿಸುತ್ತಿವೆ.

ಹಾವೇರಿ ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜಿಂಕೆಗಳಿವೆ. ಮಳೆ ಚನ್ನಾಗಿಯಾದ್ರೆ ಜಿಂಕೆಗಳು ಈ ರೀತಿ ರಸ್ತೆ, ಜಮೀನುಗಳಲ್ಲಿ ಕಂಡುಬರುವುದಿಲ್ಲ. ಆದ್ರೆ ಈ ಬಾರಿ ಮಳೆಯಿಲ್ಲದ ಅವುಗಳು ಕೂಡ ಪರಿತಪಿಸುತ್ತಿವೆ.

5 / 6
ಮೂಕ ಪ್ರಾಣಿಗಳು ನೀರಿಗಾಗಿ, ಆಹಾರಕ್ಕಾಗಿ ಈ ರೀತಿ ಅಲೆದಾಡುವ ದೃಶ್ಯ ಮನಕಲಕುವಂತಿದೆ. ಹೀಗಾಗಿ ವರುಣನ ಆಗಮನಕ್ಕೆ ಅನೇಕ ಕಡೆ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.

ಮೂಕ ಪ್ರಾಣಿಗಳು ನೀರಿಗಾಗಿ, ಆಹಾರಕ್ಕಾಗಿ ಈ ರೀತಿ ಅಲೆದಾಡುವ ದೃಶ್ಯ ಮನಕಲಕುವಂತಿದೆ. ಹೀಗಾಗಿ ವರುಣನ ಆಗಮನಕ್ಕೆ ಅನೇಕ ಕಡೆ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.

6 / 6

Published On - 11:04 am, Sat, 24 June 23

Follow us
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್