AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಹನಿ ನೀರಿಗೂ ಹಾಹಾಕಾರ; ಆಹಾರಕ್ಕಾಗಿ ಒಣ ಜಮೀನಿಗೆ ನುಗ್ಗಿದ ಜಿಂಕೆಗಳ ನರಳಾಟ

ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

ಆಯೇಷಾ ಬಾನು
|

Updated on:Jun 24, 2023 | 11:23 AM

Share
ಹಾವೇರಿ ಜಿಲ್ಲೆಯಲ್ಲಿ ವರುಣನ ದರ್ಶನವೇ ಆಗುತ್ತಿಲ್ಲ. ಒಂದು‌ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಭೂ ತಾಯಿ ಒಡಲು ತಂಪು ಮಾಡಬೇಕಿದ್ದ ಮಳೆರಾಯನೇಕೋ ಈ ಬಾರಿ ಮುನಿಸಿಕೊಂಡಿದ್ದಾನೆ.

ಹಾವೇರಿ ಜಿಲ್ಲೆಯಲ್ಲಿ ವರುಣನ ದರ್ಶನವೇ ಆಗುತ್ತಿಲ್ಲ. ಒಂದು‌ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಭೂ ತಾಯಿ ಒಡಲು ತಂಪು ಮಾಡಬೇಕಿದ್ದ ಮಳೆರಾಯನೇಕೋ ಈ ಬಾರಿ ಮುನಿಸಿಕೊಂಡಿದ್ದಾನೆ.

1 / 6
ಹನಿ ನೀರಿಲ್ಲದೇ ಭೂತಾಯಿ ಒಣಗಿದ್ದಾಳೆ. ಬರಗಾಲದ ಛಾಯೆ ಆವರಿಸಿದೆ. ಬಿಸಿಲ ಬೇಗೆಗೆ ನೀರಲ್ಲದೇ ಅದೆಷ್ಟೋ ಪ್ರಾಣಿ ಪಕ್ಷಿಗಳು, ಜಾನುವಾರುಗಳು ಕಂಗೆಟ್ಟು ಹೋಗಿವೆ. ಕೆರೆ, ಬಾವಿ, ನದಿ ಯಾವುದರಲ್ಲೂ ತೊಟ್ಟು ನೀರಿಲ್ಲ.

ಹನಿ ನೀರಿಲ್ಲದೇ ಭೂತಾಯಿ ಒಣಗಿದ್ದಾಳೆ. ಬರಗಾಲದ ಛಾಯೆ ಆವರಿಸಿದೆ. ಬಿಸಿಲ ಬೇಗೆಗೆ ನೀರಲ್ಲದೇ ಅದೆಷ್ಟೋ ಪ್ರಾಣಿ ಪಕ್ಷಿಗಳು, ಜಾನುವಾರುಗಳು ಕಂಗೆಟ್ಟು ಹೋಗಿವೆ. ಕೆರೆ, ಬಾವಿ, ನದಿ ಯಾವುದರಲ್ಲೂ ತೊಟ್ಟು ನೀರಿಲ್ಲ.

2 / 6
ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

ಹಾವೇರಿ ಜಿಲ್ಲೆಯ ಹೊರಭಾಗದಲ್ಲಿ ಕುಡಿಯುವ ನೀರಿಗಾಗಿ ಜಿಂಕೆಗಳು ಪರದಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ತಿನ್ನಲು ಹಸಿರು ಹುಲ್ಲು ಹಾಗೂ ಕುಡಿಯಲು ನೀರಿಗಾಗಿ ಜಿಂಕೆಗಳು ಅಲೆದಾಡುತ್ತಿವೆ.

3 / 6
ಒಣ ಜಮೀನಿನಲ್ಲಿ ಜಿಂಕೆಗಳ ಗುಂಪೊಂದು ಹಸಿರು ಹುಲ್ಲು ಕಾಣದೆ ಕಂಗಾಲಾಗಿವೆ. ಪ್ರತಿ ವರ್ಷ ಮುಂಗಾರು ಆರಂಭ ಆಗಿ ಇಷ್ಟೊತ್ತಿಗೆ ಒಳ್ಳೆಯ ಹುಲ್ಲು ಬೆಳೆಯುತ್ತಿತ್ತು. ಆದ್ರೆ ಈ ವರ್ಷ ಮುಂಗಾರು ವ್ಯತ್ಯಯವಾಗಿರುವುದರಿಂದ ಆಹಾರದ ನಿರೀಕ್ಷೆಯಲ್ಲಿ ಬಂದ ಜಿಂಕೆಗಳು ಕಂಗಾಲಾಗಿವೆ.

ಒಣ ಜಮೀನಿನಲ್ಲಿ ಜಿಂಕೆಗಳ ಗುಂಪೊಂದು ಹಸಿರು ಹುಲ್ಲು ಕಾಣದೆ ಕಂಗಾಲಾಗಿವೆ. ಪ್ರತಿ ವರ್ಷ ಮುಂಗಾರು ಆರಂಭ ಆಗಿ ಇಷ್ಟೊತ್ತಿಗೆ ಒಳ್ಳೆಯ ಹುಲ್ಲು ಬೆಳೆಯುತ್ತಿತ್ತು. ಆದ್ರೆ ಈ ವರ್ಷ ಮುಂಗಾರು ವ್ಯತ್ಯಯವಾಗಿರುವುದರಿಂದ ಆಹಾರದ ನಿರೀಕ್ಷೆಯಲ್ಲಿ ಬಂದ ಜಿಂಕೆಗಳು ಕಂಗಾಲಾಗಿವೆ.

4 / 6
ಹಾವೇರಿ ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜಿಂಕೆಗಳಿವೆ. ಮಳೆ ಚನ್ನಾಗಿಯಾದ್ರೆ ಜಿಂಕೆಗಳು ಈ ರೀತಿ ರಸ್ತೆ, ಜಮೀನುಗಳಲ್ಲಿ ಕಂಡುಬರುವುದಿಲ್ಲ. ಆದ್ರೆ ಈ ಬಾರಿ ಮಳೆಯಿಲ್ಲದ ಅವುಗಳು ಕೂಡ ಪರಿತಪಿಸುತ್ತಿವೆ.

ಹಾವೇರಿ ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜಿಂಕೆಗಳಿವೆ. ಮಳೆ ಚನ್ನಾಗಿಯಾದ್ರೆ ಜಿಂಕೆಗಳು ಈ ರೀತಿ ರಸ್ತೆ, ಜಮೀನುಗಳಲ್ಲಿ ಕಂಡುಬರುವುದಿಲ್ಲ. ಆದ್ರೆ ಈ ಬಾರಿ ಮಳೆಯಿಲ್ಲದ ಅವುಗಳು ಕೂಡ ಪರಿತಪಿಸುತ್ತಿವೆ.

5 / 6
ಮೂಕ ಪ್ರಾಣಿಗಳು ನೀರಿಗಾಗಿ, ಆಹಾರಕ್ಕಾಗಿ ಈ ರೀತಿ ಅಲೆದಾಡುವ ದೃಶ್ಯ ಮನಕಲಕುವಂತಿದೆ. ಹೀಗಾಗಿ ವರುಣನ ಆಗಮನಕ್ಕೆ ಅನೇಕ ಕಡೆ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.

ಮೂಕ ಪ್ರಾಣಿಗಳು ನೀರಿಗಾಗಿ, ಆಹಾರಕ್ಕಾಗಿ ಈ ರೀತಿ ಅಲೆದಾಡುವ ದೃಶ್ಯ ಮನಕಲಕುವಂತಿದೆ. ಹೀಗಾಗಿ ವರುಣನ ಆಗಮನಕ್ಕೆ ಅನೇಕ ಕಡೆ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.

6 / 6

Published On - 11:04 am, Sat, 24 June 23

Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!