AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರೂಪಾಯಿ ತೆರಿಗೆದಾರರ ಹಣವಿಲ್ಲದೆ ದೆಹಲಿಯ 7 ಸರ್ಕಾರಿ ಕಾಲನಿಗಳ ಪುನರ್ನಿರ್ಮಾಣ ಮಾಡಿದ ಕೇಂದ್ರ

ದೆಹಲಿಯ ಏಳು ಸರ್ಕಾರಿ ವಸತಿ ಕಾಲನಿಗಳ ಪುನರ್ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸ್ವಯಂ-ಹಣಕಾಸು ಮಾದರಿ ಅಳವಡಿಸಿದೆ. ಸಾರ್ವಜನಿಕ ತೆರಿಗೆ ಇಲ್ಲದೆ, ಸುಮಾರು 537 ಎಕರೆ ಪ್ರದೇಶದಲ್ಲಿ 21,000ಕ್ಕೂ ಹೆಚ್ಚು ಹೊಸ ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗುತ್ತಿದೆ. ಯೋಜನೆಯ ಶೇ. 12.9ರಷ್ಟು ಭೂಮಿಯ ವಾಣಿಜ್ಯ ಬಳಕೆಯಿಂದ ಬರುವ ಆದಾಯವು ₹32,800 ಕೋಟಿ ವೆಚ್ಚವನ್ನು ಭರಿಸುತ್ತದೆ. ಇದು ಸರ್ಕಾರಕ್ಕೆ ₹2,300 ಕೋಟಿಗೂ ಹೆಚ್ಚು ಉಳಿತಾಯ ಮಾಡಲಿದೆ.

ಅಕ್ಷಯ್​ ಪಲ್ಲಮಜಲು​​
| Edited By: |

Updated on:Mar 08, 2026 | 7:12 AM

Share
ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ.

ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ.

1 / 7
ಇಡೀ ಯೋಜನೆಯನ್ನು ಪೂರೈಸಿದ ನಂತರವೂ ಸರ್ಕಾರದ ಬೊಕ್ಕಸಕ್ಕೆ ಸುಮಾರು 2,300 ಕೋಟಿ ರೂ.ಗೂ ಅಧಿಕ ಹಣ ಉಳಿತಾಯವಾಗಲಿದೆ. ಮಾರ್ಚ್​ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಿಸಲಾದ 2,722 ಫ್ಲ್ಯಾಟ್‌ಗಳನ್ನು ಉದ್ಘಾಟಿಸಲಿದ್ದು, ಹೆಚ್ಚುವರಿ 6,632 ಫ್ಲ್ಯಾಟ್‌ಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಇಡೀ ಯೋಜನೆಯನ್ನು ಪೂರೈಸಿದ ನಂತರವೂ ಸರ್ಕಾರದ ಬೊಕ್ಕಸಕ್ಕೆ ಸುಮಾರು 2,300 ಕೋಟಿ ರೂ.ಗೂ ಅಧಿಕ ಹಣ ಉಳಿತಾಯವಾಗಲಿದೆ. ಮಾರ್ಚ್​ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಿಸಲಾದ 2,722 ಫ್ಲ್ಯಾಟ್‌ಗಳನ್ನು ಉದ್ಘಾಟಿಸಲಿದ್ದು, ಹೆಚ್ಚುವರಿ 6,632 ಫ್ಲ್ಯಾಟ್‌ಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.

2 / 7
ಒಟ್ಟು ಯೋಜನಾ ಪ್ರದೇಶದ ಕೇವಲ ಶೇ. 12.9ರಷ್ಟು ಭಾಗವನ್ನು (ಅಂದರೆ ಸುಮಾರು 69.41 ಎಕರೆ) ವಾಣಿಜ್ಯ ಮತ್ತು ವಸತಿ ಉದ್ದೇಶಗಳಿಗಾಗಿ ಖಾಸಗಿಯವರಿಗೆ ಮಾರಾಟ ಮಾಡಲು ಅಥವಾ ಲೀಸ್‌ಗೆ ನೀಡಲು ಬಳಸಲಾಗುತ್ತದೆ.

ಒಟ್ಟು ಯೋಜನಾ ಪ್ರದೇಶದ ಕೇವಲ ಶೇ. 12.9ರಷ್ಟು ಭಾಗವನ್ನು (ಅಂದರೆ ಸುಮಾರು 69.41 ಎಕರೆ) ವಾಣಿಜ್ಯ ಮತ್ತು ವಸತಿ ಉದ್ದೇಶಗಳಿಗಾಗಿ ಖಾಸಗಿಯವರಿಗೆ ಮಾರಾಟ ಮಾಡಲು ಅಥವಾ ಲೀಸ್‌ಗೆ ನೀಡಲು ಬಳಸಲಾಗುತ್ತದೆ.

3 / 7
ಹಳೆಯ ಸಣ್ಣ ಕಟ್ಟಡಗಳ ಬದಲಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ಎತ್ತರದ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಒಟ್ಟು 21,000ಕ್ಕೂ ಹೆಚ್ಚು ಹೊಸ ಫ್ಲ್ಯಾಟ್‌ಗಳು ಲಭ್ಯವಾಗಲಿವೆ.

ಹಳೆಯ ಸಣ್ಣ ಕಟ್ಟಡಗಳ ಬದಲಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ಎತ್ತರದ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಒಟ್ಟು 21,000ಕ್ಕೂ ಹೆಚ್ಚು ಹೊಸ ಫ್ಲ್ಯಾಟ್‌ಗಳು ಲಭ್ಯವಾಗಲಿವೆ.

4 / 7
ಈ ಪ್ರದೇಶಗಳಲ್ಲಿದ್ದ ಹಳೆಯ ಮನೆಗಳಲ್ಲಿ ಶೇ. 40ರಷ್ಟು ವಾಸಿಸಲು ಅಯೋಗ್ಯವಾಗಿದ್ದವು. ಅಲ್ಲದೆ ಕೇಂದ್ರ ಸರ್ಕಾರಿ ನೌಕರರಿಗೆ ಸುಮಾರು 20,000ಕ್ಕೂ ಹೆಚ್ಚು ಮನೆಗಳ ಕೊರತೆಯಿತ್ತು.

ಈ ಪ್ರದೇಶಗಳಲ್ಲಿದ್ದ ಹಳೆಯ ಮನೆಗಳಲ್ಲಿ ಶೇ. 40ರಷ್ಟು ವಾಸಿಸಲು ಅಯೋಗ್ಯವಾಗಿದ್ದವು. ಅಲ್ಲದೆ ಕೇಂದ್ರ ಸರ್ಕಾರಿ ನೌಕರರಿಗೆ ಸುಮಾರು 20,000ಕ್ಕೂ ಹೆಚ್ಚು ಮನೆಗಳ ಕೊರತೆಯಿತ್ತು.

5 / 7
ಸರೋಜಿನಿ ನಗರ, ನೇತಾಜಿ ನಗರ, ನೌರೋಜಿ ನಗರ, ಕಸ್ತೂರಿಬಾ ನಗರ, ತ್ಯಾಗರಾಜ್ ನಗರ, ಶ್ರೀನಿವಾಸಪುರಿ ಮತ್ತು ಮೊಹಮ್ಮದ್‌ಪುರ ಒಳಗೊಂಡಂತೆ ಸುಮಾರು 537 ಎಕರೆ ಪ್ರದೇಶದಲ್ಲಿ ಈ ಯೋಜನೆ ವ್ಯಾಪಿಸಿದೆ.

ಸರೋಜಿನಿ ನಗರ, ನೇತಾಜಿ ನಗರ, ನೌರೋಜಿ ನಗರ, ಕಸ್ತೂರಿಬಾ ನಗರ, ತ್ಯಾಗರಾಜ್ ನಗರ, ಶ್ರೀನಿವಾಸಪುರಿ ಮತ್ತು ಮೊಹಮ್ಮದ್‌ಪುರ ಒಳಗೊಂಡಂತೆ ಸುಮಾರು 537 ಎಕರೆ ಪ್ರದೇಶದಲ್ಲಿ ಈ ಯೋಜನೆ ವ್ಯಾಪಿಸಿದೆ.

6 / 7
ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ.

ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ.

7 / 7

Published On - 10:34 pm, Sat, 7 March 26

Follow Us
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ