ಪಾಲಿಕೆ ಬಜಾರ್ ಉದ್ಘಾಟನೆ: ವಿಜಯನಗರ ಮುಖ್ಯ ರಸ್ತೆಯಲ್ಲಿ ಸಂಚಾರ ನಿರ್ಬಂಧ
ಬೆಂಗಳೂರು, ಆಗಸ್ಟ್ 24: ದಕ್ಷಿಣ ಭಾರತದ ಮೊಟ್ಟ ಮೊದಲ ಹವಾನಿಯಂತ್ರಿತ ನೆಲಮಾಳಿಗೆ, ದೆಹಲಿ ಬಜಾರ್ ಮಾದರಿಯ ಶ್ರೀಕೃಷ್ಣ ದೇವರಾಯ ಪಾಲಿಕೆ ಬಜಾರ್ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 25 ರ ಭಾನುವಾರ ಸಂಜೆ 6 ಗಂಟೆಗೆ ಪಾಲಿಕೆ ಲೋಕಾರ್ಪಣೆಗೊಳ್ಳಲಿದೆ. ಹೀಗಾಗಿ ವಿಜಯನಗರ ರಸ್ತೆಯಲ್ಲಿ ಭಾನುವಾರ ಸಂಜೆ ವರೆಗೆ ಭಾಗಶಃ ಸಂಚಾರ ನಿರ್ಬಂಧ ಹೇರಲಾಗಿದೆ.

1 / 7

2 / 7

3 / 7

4 / 7

5 / 7

6 / 7

7 / 7