AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು

ಆಧುನಿಕ ಕ್ರೀಡೆಗಳ ಎದುರು ಬಹುತೇಕ ದೇಸಿ ಗ್ರಾಮೀಣ ಕ್ರೀಡೆಗಳು ಕಳೆಗುಂದಿವೆ. ಕುಸ್ತಿ ಎಂದರೆ ಮಾರು ದೂರ ಹೋಗುವ ಮಂದಿಯೇ ಹೆಚ್ಚಾಗಿದೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ದಸರಾ ಸಂದರ್ಭದಲ್ಲಿ ಎಂದಿನಂತೆ ಕುಸ್ತಿ ಪಂದ್ಯಾವಳಿ ನಡೆದಿದೆ. ವಿಶೇಷವೆಂದರೆ ಪುರುಷರಿಗೆ ಮಾತ್ರವಲ್ಲದೆ ಮಹಿಳಾ ಮಣಿಯರಿಗೂ ಈ ಸಲ ಕುಸ್ತಿ ಏರ್ಪಡಿಸಲಾಗಿತ್ತು. ಜಗಜಟ್ಟಿಗಳ ಕಾಳಗದ ಒಂದು ಝಲಕ್ ಇಲ್ಲಿದೆ ನೋಡಿ.

ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು
ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು
ಕಿರಣ್ ಹನುಮಂತ್​ ಮಾದಾರ್
|

Updated on: Oct 13, 2024 | 7:35 PM

Share

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ