AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು

ಆಧುನಿಕ ಕ್ರೀಡೆಗಳ ಎದುರು ಬಹುತೇಕ ದೇಸಿ ಗ್ರಾಮೀಣ ಕ್ರೀಡೆಗಳು ಕಳೆಗುಂದಿವೆ. ಕುಸ್ತಿ ಎಂದರೆ ಮಾರು ದೂರ ಹೋಗುವ ಮಂದಿಯೇ ಹೆಚ್ಚಾಗಿದೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ದಸರಾ ಸಂದರ್ಭದಲ್ಲಿ ಎಂದಿನಂತೆ ಕುಸ್ತಿ ಪಂದ್ಯಾವಳಿ ನಡೆದಿದೆ. ವಿಶೇಷವೆಂದರೆ ಪುರುಷರಿಗೆ ಮಾತ್ರವಲ್ಲದೆ ಮಹಿಳಾ ಮಣಿಯರಿಗೂ ಈ ಸಲ ಕುಸ್ತಿ ಏರ್ಪಡಿಸಲಾಗಿತ್ತು. ಜಗಜಟ್ಟಿಗಳ ಕಾಳಗದ ಒಂದು ಝಲಕ್ ಇಲ್ಲಿದೆ ನೋಡಿ.

ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು
ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Oct 13, 2024 | 7:35 PM

Share

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ