AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು

ಆಧುನಿಕ ಕ್ರೀಡೆಗಳ ಎದುರು ಬಹುತೇಕ ದೇಸಿ ಗ್ರಾಮೀಣ ಕ್ರೀಡೆಗಳು ಕಳೆಗುಂದಿವೆ. ಕುಸ್ತಿ ಎಂದರೆ ಮಾರು ದೂರ ಹೋಗುವ ಮಂದಿಯೇ ಹೆಚ್ಚಾಗಿದೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ದಸರಾ ಸಂದರ್ಭದಲ್ಲಿ ಎಂದಿನಂತೆ ಕುಸ್ತಿ ಪಂದ್ಯಾವಳಿ ನಡೆದಿದೆ. ವಿಶೇಷವೆಂದರೆ ಪುರುಷರಿಗೆ ಮಾತ್ರವಲ್ಲದೆ ಮಹಿಳಾ ಮಣಿಯರಿಗೂ ಈ ಸಲ ಕುಸ್ತಿ ಏರ್ಪಡಿಸಲಾಗಿತ್ತು. ಜಗಜಟ್ಟಿಗಳ ಕಾಳಗದ ಒಂದು ಝಲಕ್ ಇಲ್ಲಿದೆ ನೋಡಿ.

ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು
ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು
ಕಿರಣ್ ಹನುಮಂತ್​ ಮಾದಾರ್
|

Updated on: Oct 13, 2024 | 7:35 PM

Share

ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ