ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು

ಆಧುನಿಕ ಕ್ರೀಡೆಗಳ ಎದುರು ಬಹುತೇಕ ದೇಸಿ ಗ್ರಾಮೀಣ ಕ್ರೀಡೆಗಳು ಕಳೆಗುಂದಿವೆ. ಕುಸ್ತಿ ಎಂದರೆ ಮಾರು ದೂರ ಹೋಗುವ ಮಂದಿಯೇ ಹೆಚ್ಚಾಗಿದೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ದಸರಾ ಸಂದರ್ಭದಲ್ಲಿ ಎಂದಿನಂತೆ ಕುಸ್ತಿ ಪಂದ್ಯಾವಳಿ ನಡೆದಿದೆ. ವಿಶೇಷವೆಂದರೆ ಪುರುಷರಿಗೆ ಮಾತ್ರವಲ್ಲದೆ ಮಹಿಳಾ ಮಣಿಯರಿಗೂ ಈ ಸಲ ಕುಸ್ತಿ ಏರ್ಪಡಿಸಲಾಗಿತ್ತು. ಜಗಜಟ್ಟಿಗಳ ಕಾಳಗದ ಒಂದು ಝಲಕ್ ಇಲ್ಲಿದೆ ನೋಡಿ.

ಕೋಟೆನಾಡು ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು; ತೊಡೆತಟ್ಟಿದ ಮಹಿಳಾ ಮಣಿಯರು
ಚಿತ್ರದುರ್ಗದ ಅಖಾಡದಲ್ಲಿ ಧೂಳೆಬ್ಬಿಸಿದ ದೇಸಿ ಕುಸ್ತಿಪಟುಗಳು
ಕಿರಣ್ ಹನುಮಂತ್​ ಮಾದಾರ್

Updated on: Oct 13, 2024 | 7:35 PM

ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us