AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಟ್ಟಿಮೇಳ ಧಾರಾವಾಹಿಯ ವೇದಾಂತ್​ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಗಟ್ಟಿಮೇಳ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Jan 15, 2021 | 4:54 PM

Share
‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆದರೆ, ಅವರ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಆ ಬಗ್ಗೆ ಇಲ್ಲಿದೆ ವಿವರ.

‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆದರೆ, ಅವರ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಆ ಬಗ್ಗೆ ಇಲ್ಲಿದೆ ವಿವರ.

1 / 5
ಗಟ್ಟಿಮೇಳದ ನಟ ರಕ್ಷ್​ ಈ ಮೊದಲು ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ನರಗುಂದ ಬಂಡಾಯ ಹೆಸರಿನ ಚಿತ್ರದಲ್ಲೂ ಇವರು ನಟಿಸಿದ್ದಾರೆ. ವಯಸ್ಸು 28. ಬಿಇ, ಎಲ್​ಎಲ್​ಬಿ ಓದಿರುವ ಅವರು ನಂತರ ನಟನೆಗೆ ಕಾಲಿಟ್ಟರು.

ಗಟ್ಟಿಮೇಳದ ನಟ ರಕ್ಷ್​ ಈ ಮೊದಲು ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ನರಗುಂದ ಬಂಡಾಯ ಹೆಸರಿನ ಚಿತ್ರದಲ್ಲೂ ಇವರು ನಟಿಸಿದ್ದಾರೆ. ವಯಸ್ಸು 28. ಬಿಇ, ಎಲ್​ಎಲ್​ಬಿ ಓದಿರುವ ಅವರು ನಂತರ ನಟನೆಗೆ ಕಾಲಿಟ್ಟರು.

2 / 5
ತುಂಬಾನೇ ಬೇಡಿಕೆ ಹೊಂದಿರುವ ಇವರು, ಒಂದು ಎಪಿಸೋಡ್​ಗೆ ಬರೋಬ್ಬರಿ 28 ಸಾವಿರ ರೂಪಾಯಿ ಪಡೆಯುತ್ತಾರೆ ಎನ್ನುತ್ತಿವೆ ಮೂಲಗಳು. ಕೆಲ ವರ್ಷಗಳ ಹಿಂದೆ ಇವರು ಆಡಿ ಎ-5 ಕಾರು ಖರೀದಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

ತುಂಬಾನೇ ಬೇಡಿಕೆ ಹೊಂದಿರುವ ಇವರು, ಒಂದು ಎಪಿಸೋಡ್​ಗೆ ಬರೋಬ್ಬರಿ 28 ಸಾವಿರ ರೂಪಾಯಿ ಪಡೆಯುತ್ತಾರೆ ಎನ್ನುತ್ತಿವೆ ಮೂಲಗಳು. ಕೆಲ ವರ್ಷಗಳ ಹಿಂದೆ ಇವರು ಆಡಿ ಎ-5 ಕಾರು ಖರೀದಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

3 / 5
ರಕ್ಷ್​ಗೆ ಈಗಾಗಲೇ ವಿವಾಹವಾಗಿದೆ. ತಮ್ಮ ಬಹುಕಾಲದ ಗೆಳತಿ ಅನುಷಾ ಜೊತೆ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ರಕ್ಷ್​ಗೆ ಈಗಾಗಲೇ ವಿವಾಹವಾಗಿದೆ. ತಮ್ಮ ಬಹುಕಾಲದ ಗೆಳತಿ ಅನುಷಾ ಜೊತೆ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

4 / 5
ಇನ್ನು, ರಕ್ಷ್​ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಫ್ಯಾನ್ಸ್​ ಬಳಗವೇ ಇದೆ. ಸಾಕಷ್ಟು ಜನರು ಇವರ ನಟನೆ ನೋಡಿ ಮೆಚ್ಚಿಕೊಂಡಿದ್ದಾರೆ.

ಇನ್ನು, ರಕ್ಷ್​ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಫ್ಯಾನ್ಸ್​ ಬಳಗವೇ ಇದೆ. ಸಾಕಷ್ಟು ಜನರು ಇವರ ನಟನೆ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ