AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಟ್ಟಿಮೇಳ ಧಾರಾವಾಹಿಯ ವೇದಾಂತ್​ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಗಟ್ಟಿಮೇಳ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Jan 15, 2021 | 4:54 PM

Share
‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆದರೆ, ಅವರ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಆ ಬಗ್ಗೆ ಇಲ್ಲಿದೆ ವಿವರ.

‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆದರೆ, ಅವರ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಆ ಬಗ್ಗೆ ಇಲ್ಲಿದೆ ವಿವರ.

1 / 5
ಗಟ್ಟಿಮೇಳದ ನಟ ರಕ್ಷ್​ ಈ ಮೊದಲು ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ನರಗುಂದ ಬಂಡಾಯ ಹೆಸರಿನ ಚಿತ್ರದಲ್ಲೂ ಇವರು ನಟಿಸಿದ್ದಾರೆ. ವಯಸ್ಸು 28. ಬಿಇ, ಎಲ್​ಎಲ್​ಬಿ ಓದಿರುವ ಅವರು ನಂತರ ನಟನೆಗೆ ಕಾಲಿಟ್ಟರು.

ಗಟ್ಟಿಮೇಳದ ನಟ ರಕ್ಷ್​ ಈ ಮೊದಲು ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ನರಗುಂದ ಬಂಡಾಯ ಹೆಸರಿನ ಚಿತ್ರದಲ್ಲೂ ಇವರು ನಟಿಸಿದ್ದಾರೆ. ವಯಸ್ಸು 28. ಬಿಇ, ಎಲ್​ಎಲ್​ಬಿ ಓದಿರುವ ಅವರು ನಂತರ ನಟನೆಗೆ ಕಾಲಿಟ್ಟರು.

2 / 5
ತುಂಬಾನೇ ಬೇಡಿಕೆ ಹೊಂದಿರುವ ಇವರು, ಒಂದು ಎಪಿಸೋಡ್​ಗೆ ಬರೋಬ್ಬರಿ 28 ಸಾವಿರ ರೂಪಾಯಿ ಪಡೆಯುತ್ತಾರೆ ಎನ್ನುತ್ತಿವೆ ಮೂಲಗಳು. ಕೆಲ ವರ್ಷಗಳ ಹಿಂದೆ ಇವರು ಆಡಿ ಎ-5 ಕಾರು ಖರೀದಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

ತುಂಬಾನೇ ಬೇಡಿಕೆ ಹೊಂದಿರುವ ಇವರು, ಒಂದು ಎಪಿಸೋಡ್​ಗೆ ಬರೋಬ್ಬರಿ 28 ಸಾವಿರ ರೂಪಾಯಿ ಪಡೆಯುತ್ತಾರೆ ಎನ್ನುತ್ತಿವೆ ಮೂಲಗಳು. ಕೆಲ ವರ್ಷಗಳ ಹಿಂದೆ ಇವರು ಆಡಿ ಎ-5 ಕಾರು ಖರೀದಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

3 / 5
ರಕ್ಷ್​ಗೆ ಈಗಾಗಲೇ ವಿವಾಹವಾಗಿದೆ. ತಮ್ಮ ಬಹುಕಾಲದ ಗೆಳತಿ ಅನುಷಾ ಜೊತೆ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ರಕ್ಷ್​ಗೆ ಈಗಾಗಲೇ ವಿವಾಹವಾಗಿದೆ. ತಮ್ಮ ಬಹುಕಾಲದ ಗೆಳತಿ ಅನುಷಾ ಜೊತೆ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

4 / 5
ಇನ್ನು, ರಕ್ಷ್​ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಫ್ಯಾನ್ಸ್​ ಬಳಗವೇ ಇದೆ. ಸಾಕಷ್ಟು ಜನರು ಇವರ ನಟನೆ ನೋಡಿ ಮೆಚ್ಚಿಕೊಂಡಿದ್ದಾರೆ.

ಇನ್ನು, ರಕ್ಷ್​ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಫ್ಯಾನ್ಸ್​ ಬಳಗವೇ ಇದೆ. ಸಾಕಷ್ಟು ಜನರು ಇವರ ನಟನೆ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು