AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಟ್ಟಿಮೇಳ ಧಾರಾವಾಹಿಯ ವೇದಾಂತ್​ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಗಟ್ಟಿಮೇಳ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Jan 15, 2021 | 4:54 PM

Share
‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆದರೆ, ಅವರ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಆ ಬಗ್ಗೆ ಇಲ್ಲಿದೆ ವಿವರ.

‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆದರೆ, ಅವರ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಆ ಬಗ್ಗೆ ಇಲ್ಲಿದೆ ವಿವರ.

1 / 5
ಗಟ್ಟಿಮೇಳದ ನಟ ರಕ್ಷ್​ ಈ ಮೊದಲು ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ನರಗುಂದ ಬಂಡಾಯ ಹೆಸರಿನ ಚಿತ್ರದಲ್ಲೂ ಇವರು ನಟಿಸಿದ್ದಾರೆ. ವಯಸ್ಸು 28. ಬಿಇ, ಎಲ್​ಎಲ್​ಬಿ ಓದಿರುವ ಅವರು ನಂತರ ನಟನೆಗೆ ಕಾಲಿಟ್ಟರು.

ಗಟ್ಟಿಮೇಳದ ನಟ ರಕ್ಷ್​ ಈ ಮೊದಲು ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ನರಗುಂದ ಬಂಡಾಯ ಹೆಸರಿನ ಚಿತ್ರದಲ್ಲೂ ಇವರು ನಟಿಸಿದ್ದಾರೆ. ವಯಸ್ಸು 28. ಬಿಇ, ಎಲ್​ಎಲ್​ಬಿ ಓದಿರುವ ಅವರು ನಂತರ ನಟನೆಗೆ ಕಾಲಿಟ್ಟರು.

2 / 5
ತುಂಬಾನೇ ಬೇಡಿಕೆ ಹೊಂದಿರುವ ಇವರು, ಒಂದು ಎಪಿಸೋಡ್​ಗೆ ಬರೋಬ್ಬರಿ 28 ಸಾವಿರ ರೂಪಾಯಿ ಪಡೆಯುತ್ತಾರೆ ಎನ್ನುತ್ತಿವೆ ಮೂಲಗಳು. ಕೆಲ ವರ್ಷಗಳ ಹಿಂದೆ ಇವರು ಆಡಿ ಎ-5 ಕಾರು ಖರೀದಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

ತುಂಬಾನೇ ಬೇಡಿಕೆ ಹೊಂದಿರುವ ಇವರು, ಒಂದು ಎಪಿಸೋಡ್​ಗೆ ಬರೋಬ್ಬರಿ 28 ಸಾವಿರ ರೂಪಾಯಿ ಪಡೆಯುತ್ತಾರೆ ಎನ್ನುತ್ತಿವೆ ಮೂಲಗಳು. ಕೆಲ ವರ್ಷಗಳ ಹಿಂದೆ ಇವರು ಆಡಿ ಎ-5 ಕಾರು ಖರೀದಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

3 / 5
ರಕ್ಷ್​ಗೆ ಈಗಾಗಲೇ ವಿವಾಹವಾಗಿದೆ. ತಮ್ಮ ಬಹುಕಾಲದ ಗೆಳತಿ ಅನುಷಾ ಜೊತೆ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ರಕ್ಷ್​ಗೆ ಈಗಾಗಲೇ ವಿವಾಹವಾಗಿದೆ. ತಮ್ಮ ಬಹುಕಾಲದ ಗೆಳತಿ ಅನುಷಾ ಜೊತೆ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

4 / 5
ಇನ್ನು, ರಕ್ಷ್​ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಫ್ಯಾನ್ಸ್​ ಬಳಗವೇ ಇದೆ. ಸಾಕಷ್ಟು ಜನರು ಇವರ ನಟನೆ ನೋಡಿ ಮೆಚ್ಚಿಕೊಂಡಿದ್ದಾರೆ.

ಇನ್ನು, ರಕ್ಷ್​ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಫ್ಯಾನ್ಸ್​ ಬಳಗವೇ ಇದೆ. ಸಾಕಷ್ಟು ಜನರು ಇವರ ನಟನೆ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್