- Kannada News Photo gallery Devanahalli: Makara Sankranti Celebration: Ramp walk by owner along with cattle
ಮಕರ ಸಂಕ್ರಾಂತಿ ಸಂಭ್ರಮ: ಜಾನುವಾರುಗಳ ಜೊತೆಗೆ ಮಾಲೀಕರಿಂದ ರ್ಯಾಂಪ್ ವಾಕ್
ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ್ಯಾಂಪ್ ವಾಕ್ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ.
Updated on: Jan 15, 2024 | 9:15 PM
Share

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ್ಯಾಂಪ್ ವಾಕ್ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ.

ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ್ಯಾಂಪ್ ವಾಕ್ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ರ್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

ಜಾನುವಾರುಗಳ ಈ ರ್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ.
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
Video: ಡಬಲ್ ಡೆಕ್ಕರ್ ಬಸ್ ಪಲ್ಟಿ, ಇಬ್ಬರು ಸಾವು
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?