AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಸಂಭ್ರಮ: ಜಾನುವಾರುಗಳ ಜೊತೆಗೆ ಮಾಲೀಕರಿಂದ ರ‍್ಯಾಂಪ್ ವಾಕ್​

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ನವೀನ್ ಕುಮಾರ್ ಟಿ
| Edited By: |

Updated on: Jan 15, 2024 | 9:15 PM

Share
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

1 / 5
ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

2 / 5
ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ‍್ಯಾಂಪ್ ವಾಕ್​ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ‍್ಯಾಂಪ್ ವಾಕ್​ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

3 / 5
ರ‍್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

ರ‍್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

4 / 5
ಜಾನುವಾರುಗಳ ಈ ರ‍್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. 

ಜಾನುವಾರುಗಳ ಈ ರ‍್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. 

5 / 5