AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಸಂಭ್ರಮ: ಜಾನುವಾರುಗಳ ಜೊತೆಗೆ ಮಾಲೀಕರಿಂದ ರ‍್ಯಾಂಪ್ ವಾಕ್​

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ನವೀನ್ ಕುಮಾರ್ ಟಿ
| Edited By: |

Updated on: Jan 15, 2024 | 9:15 PM

Share
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

1 / 5
ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

2 / 5
ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ‍್ಯಾಂಪ್ ವಾಕ್​ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ‍್ಯಾಂಪ್ ವಾಕ್​ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

3 / 5
ರ‍್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

ರ‍್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

4 / 5
ಜಾನುವಾರುಗಳ ಈ ರ‍್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. 

ಜಾನುವಾರುಗಳ ಈ ರ‍್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. 

5 / 5
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ